25.5 C
ಪುತ್ತೂರು, ಬೆಳ್ತಂಗಡಿ
May 22, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!