27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
error: Content is protected !!