September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!