23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!