22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya
error: Content is protected !!