25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya
error: Content is protected !!