September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!