23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಬಿಎಮ್ಎಸ್ ನ 70ನೇ ವರ್ಷದ ಕಾಯಕ್ರಮ: ಡಾ.ಮೋಹನ್ ಜೀ ಭಾಗವತ್ ಅವರ ಸಮಾರೋಪ ಭಾಷಣ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಪಿನಾಕೆ ಸಭಾಭವನದಲ್ಲಿ ನೇರಪ್ರಸಾರ ವೀಕ್ಷಣೆ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya
error: Content is protected !!