23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!