22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!