23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

Related posts

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!