30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.

ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ಮರಗಳ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಜೊತೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ, ಅಧಿಕಾರಿಗಳು, ಪಂಚಾಯತ್‌ಗೆ ಸಂಬಂಧಪಟ್ಟ ಅಧಿಕಾರಿಗಳು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!