22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.

ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ಮರಗಳ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಜೊತೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ, ಅಧಿಕಾರಿಗಳು, ಪಂಚಾಯತ್‌ಗೆ ಸಂಬಂಧಪಟ್ಟ ಅಧಿಕಾರಿಗಳು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು.

Related posts

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!