ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವುದಾಗಿ ವರದಿಯಾಗಿದೆ. ಮುಂಜಾಗೃತ ಕ್ರಮವಾಗಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಇದರಿಂದ ಕೊಟ್ಟಿಗೆಹಾರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಆಂತಕ ಎದುರಾಗಿದೆ.

Related posts

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!