24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವ) ಜು.27 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಬೊಳ್ಳುಕಲ್ಲು ಸರಕಾರಿ ಕಿ.ಪ್ರಾ.ಶಾಲೆ ಮತ್ತು ಎರುಕಡಪ್ಪು ಅಂಗನವಾಡಿ ಕೇಂದ್ರ (ವಿದ್ಯಾ ಸಂಸ್ಥೆಗಳನ್ನು) ಸ್ಥಾಪಿಸುವಲ್ಲಿ ಶ್ರಮಿಸಿ, ಸ್ಥಾಪಕಾಧ್ಯಕ್ಷರಾಗಿ,ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಜಿನ್ನಮ್ಮ, ಮೂವರು ಪುತ್ರರು, ಮೂವರು ಪುತ್ರಿಯರು,ಸೊಸೆಯಂದಿರು,ಆಳಿಯಂದಿರು,ಮೊಮ್ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!