22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವ) ಜು.27 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಬೊಳ್ಳುಕಲ್ಲು ಸರಕಾರಿ ಕಿ.ಪ್ರಾ.ಶಾಲೆ ಮತ್ತು ಎರುಕಡಪ್ಪು ಅಂಗನವಾಡಿ ಕೇಂದ್ರ (ವಿದ್ಯಾ ಸಂಸ್ಥೆಗಳನ್ನು) ಸ್ಥಾಪಿಸುವಲ್ಲಿ ಶ್ರಮಿಸಿ, ಸ್ಥಾಪಕಾಧ್ಯಕ್ಷರಾಗಿ,ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಜಿನ್ನಮ್ಮ, ಮೂವರು ಪುತ್ರರು, ಮೂವರು ಪುತ್ರಿಯರು,ಸೊಸೆಯಂದಿರು,ಆಳಿಯಂದಿರು,ಮೊಮ್ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!