23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವ) ಜು.27 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಬೊಳ್ಳುಕಲ್ಲು ಸರಕಾರಿ ಕಿ.ಪ್ರಾ.ಶಾಲೆ ಮತ್ತು ಎರುಕಡಪ್ಪು ಅಂಗನವಾಡಿ ಕೇಂದ್ರ (ವಿದ್ಯಾ ಸಂಸ್ಥೆಗಳನ್ನು) ಸ್ಥಾಪಿಸುವಲ್ಲಿ ಶ್ರಮಿಸಿ, ಸ್ಥಾಪಕಾಧ್ಯಕ್ಷರಾಗಿ,ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಜಿನ್ನಮ್ಮ, ಮೂವರು ಪುತ್ರರು, ಮೂವರು ಪುತ್ರಿಯರು,ಸೊಸೆಯಂದಿರು,ಆಳಿಯಂದಿರು,ಮೊಮ್ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!