23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಗ್ರಾಮ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ.

ಕಳೆದ ಒಂದು ವರ್ಷದಿಂದ ಗ್ರಾಮ ವಿಕಾಸ ಸಮಿತಿಯು ಯೋಜನೆಗಳನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ಮಕ್ಕಳನ್ನು ತೊಡಗಿಸಿಕೊಳ್ಳುತ್ತಾ ಬಂದಿದೆ.

ಜು.26ರಂದು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾವೇ ತಯಾರಿಸಿದ “ಸೀಡ್ ಬಾಲ್” ಹಾಗೂ ಗಿಡಗಳನ್ನು ಮೊಗ್ರು ಗ್ರಾಮದ ಅಲೆಕ್ಕಿ ಎಂಬಲ್ಲಿ ಅಲ್ಲಲ್ಲಿ ಭೂಮಿಗೆ ಬಿಸಾಡುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಗ್ರಾಮ ವಿಕಾಸ್ ತಂಡದ ಸದಸ್ಯರಾದ ಶಶಿಕಲಾ ಜಿ. ಬಾಂಕ್ಯ, ಶಿಕ್ಷಕರಾದ ವಿದ್ಯಾ ಹಾಗೂ ಜ್ಯೋತಿಕಿರಣ್ ಉಪಸ್ಥಿತರಿದ್ದರು ಅಲೆಕ್ಕಿ ಶ್ರೀರಾಮ ಶಿಶುಮಂದಿರದ ಮಾತಾಜಿ ಹಾಗೂ ಆಡಳಿತ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!