ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಗ್ರಾಮ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ.

ಕಳೆದ ಒಂದು ವರ್ಷದಿಂದ ಗ್ರಾಮ ವಿಕಾಸ ಸಮಿತಿಯು ಯೋಜನೆಗಳನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ಮಕ್ಕಳನ್ನು ತೊಡಗಿಸಿಕೊಳ್ಳುತ್ತಾ ಬಂದಿದೆ.

ಜು.26ರಂದು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾವೇ ತಯಾರಿಸಿದ “ಸೀಡ್ ಬಾಲ್” ಹಾಗೂ ಗಿಡಗಳನ್ನು ಮೊಗ್ರು ಗ್ರಾಮದ ಅಲೆಕ್ಕಿ ಎಂಬಲ್ಲಿ ಅಲ್ಲಲ್ಲಿ ಭೂಮಿಗೆ ಬಿಸಾಡುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಗ್ರಾಮ ವಿಕಾಸ್ ತಂಡದ ಸದಸ್ಯರಾದ ಶಶಿಕಲಾ ಜಿ. ಬಾಂಕ್ಯ, ಶಿಕ್ಷಕರಾದ ವಿದ್ಯಾ ಹಾಗೂ ಜ್ಯೋತಿಕಿರಣ್ ಉಪಸ್ಥಿತರಿದ್ದರು ಅಲೆಕ್ಕಿ ಶ್ರೀರಾಮ ಶಿಶುಮಂದಿರದ ಮಾತಾಜಿ ಹಾಗೂ ಆಡಳಿತ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!