23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ ಸ್ಪಂದಿಸಿ ಮರವನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಗಂಗಾಧರ ಗೌಡ ಉಪಸ್ಥಿತರಿದ್ದರು.

Related posts

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!