23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ ನಡೆದಿದೆ.

ಏಕಾಏಕಿ ರಸ್ತೆಗೆ ನೀರು ಬಂದಿದ್ದರಿಂದ ಭಯಗೊಂಡು ತಕ್ಷಣ ಕಾರಿನಲ್ಲಿ ಇದ್ದವರು ಬೊಬ್ಬೆ ಹೊಡೆದಿದ್ದು, ಇದನ್ನು ಗಮನಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಸಹಾಯಹಸ್ತ ಚಾಚಿದ್ದು, ಕಾರಿನಲ್ಲಿದ್ದವರನ್ನು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!