25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ ನಡೆದಿದೆ.

ಏಕಾಏಕಿ ರಸ್ತೆಗೆ ನೀರು ಬಂದಿದ್ದರಿಂದ ಭಯಗೊಂಡು ತಕ್ಷಣ ಕಾರಿನಲ್ಲಿ ಇದ್ದವರು ಬೊಬ್ಬೆ ಹೊಡೆದಿದ್ದು, ಇದನ್ನು ಗಮನಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಸಹಾಯಹಸ್ತ ಚಾಚಿದ್ದು, ಕಾರಿನಲ್ಲಿದ್ದವರನ್ನು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya
error: Content is protected !!