25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ ನಡೆದಿದೆ.

ಏಕಾಏಕಿ ರಸ್ತೆಗೆ ನೀರು ಬಂದಿದ್ದರಿಂದ ಭಯಗೊಂಡು ತಕ್ಷಣ ಕಾರಿನಲ್ಲಿ ಇದ್ದವರು ಬೊಬ್ಬೆ ಹೊಡೆದಿದ್ದು, ಇದನ್ನು ಗಮನಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಸಹಾಯಹಸ್ತ ಚಾಚಿದ್ದು, ಕಾರಿನಲ್ಲಿದ್ದವರನ್ನು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya
error: Content is protected !!