September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

ಜು.26ರಂದು ಸುರಿದ ವಿಪರೀತ ಮಳೆಯಿಂದಾಗಿ ರಾತ್ರಿ ನೇತ್ರಾವತಿ ನದಿ ನೀರು ಮುಂಡಾಜೆ ಗ್ರಾಮದ ಕಾಯರ್ತೋಡಿ ರಾಧಾ ಹೆಬ್ಬಾರ್ ಎಂಬವರ ತೋಟಕ್ಕೆ ನುಗ್ಗಿದ ಪರಿಣಾಮ ಒಂದು ಮರ ಉರುಳಿ ಬಿದ್ದಿದ್ದು, 25 ಅಡಿಕೆ ಮರ ಬುಡ ಸಹಿತ ಹಾಗೂ 10 ರಬ್ಬರ್ ಮರ ಧರಾಶಾಯಿಯಾಗಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya
error: Content is protected !!