25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

ಜು.26ರಂದು ಸುರಿದ ವಿಪರೀತ ಮಳೆಯಿಂದಾಗಿ ರಾತ್ರಿ ನೇತ್ರಾವತಿ ನದಿ ನೀರು ಮುಂಡಾಜೆ ಗ್ರಾಮದ ಕಾಯರ್ತೋಡಿ ರಾಧಾ ಹೆಬ್ಬಾರ್ ಎಂಬವರ ತೋಟಕ್ಕೆ ನುಗ್ಗಿದ ಪರಿಣಾಮ ಒಂದು ಮರ ಉರುಳಿ ಬಿದ್ದಿದ್ದು, 25 ಅಡಿಕೆ ಮರ ಬುಡ ಸಹಿತ ಹಾಗೂ 10 ರಬ್ಬರ್ ಮರ ಧರಾಶಾಯಿಯಾಗಿದೆ.

Related posts

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
error: Content is protected !!