September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ : ಬಿಜೆಪಿ ಯುವ ನಾಯಕ ಎರಡೂ ವರ್ಷಗಳ ಹಿಂದೆ ಅನ್ಯಾಯವಾಗಿ ಬಲಿಯಾದ ಸುಳ್ಯ ತಾಲೂಕು ಬೆಳ್ಳಾರೆ ದಿ. ಪ್ರವೀಣ್ ನೆಟ್ಟಾರು ಸ್ಮೃತಿ ದಿನದ ಸಲುವಾಗಿ ಜು.26ರಂದು ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ದಿ. ಪ್ರವೀಣ್‌ರವರ ಪತ್ನಿ, ತಂದೆ, ತಾಯಿಯವರ ಜೊತೆ ಮಾತುಕತೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ಹಾಗೂ ಪದಾಧಿಕಾರಿಗಳಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಹರೀಶ್ ಸಂಬೊಲ್ಯ, ಗಿರೀಶ್ ಗೌಡ ಬಿ.ಕೆ ಬoದಾರು, ಸುಧೀರ್ ಚಾರ್ಮಾಡಿ, ಸ್ವಸ್ತಿಕ್ ಗೌಡ ಹಟತ್ತೋಡಿ,ಪವನ್ ಶೆಟ್ಟಿ ಉಜಿರೆ, ಪ್ರದೀಪ್ ಕಾರ್ಯತಡ್ಕ, ಜಗದೀಶ್ ಕನ್ನಾಜೆ, ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya
error: Content is protected !!