September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ ಜು.27ರಂದು ನಡೆಯಿತು.

ಶಾಲೆಯ ಇಕೋ ಕ್ಲಬ್ ಸಹಯೋಗದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ ಶಿಕ್ಷಾ ಸಪ್ತಾಹ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಶಾಲಾ ಆವರಣದಲ್ಲಿ ವಿಶೇಷ ತಳಿಯ ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya
error: Content is protected !!