September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ ಹೊಂದಿದ್ದಾರೆ.

2018-19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ ನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ(CRP )ಸೇವೆ ಪ್ರಾರಂಭಿಸಿದ ಇವರು ಆರು ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ ತಮ್ಮ ಕ್ಲಸ್ಟರ್ನಲ್ಲಿ ಬರುವ 19 ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಬೆಳ್ತಂಗಡಿ ತಾಲೂಕಿನಲ್ಲಿಕುಪ್ಪೆಟ್ಟಿ ಕ್ಲಸ್ಟರ್ ಅನ್ನು ಮಾದರಿಯನ್ನಾಗಿಸಿದ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಇವರದು.

ಎಲ್ಲಾ ಸಹೋದ್ಯೋಗಿ ಬಂಧುಗಳ ಜೊತೆ ಪ್ರೀತಿ ತಾಳ್ಮೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಜುಲೈ 27 ರಂದು ಸ.ಕಿ.ಪ್ರಾ ಶಾಲೆ ನೆಕ್ಕಿಲು ಇಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ನ ವತಿಯಿಂದ ಅತ್ಯಂತ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

Related posts

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!