September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
error: Content is protected !!