26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಆರೋಪಿ ಪುದುವೆಟ್ಟುವಿನ ಯುವಕನ ಬಂಧನ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!