September 6, 2026
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!