ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Leave a Comment

error: Content is protected !!