September 6, 2026
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!