24.8 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
error: Content is protected !!