April 12, 2025
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
error: Content is protected !!