September 6, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
error: Content is protected !!