30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
error: Content is protected !!