April 15, 2025
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ