25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya
error: Content is protected !!