July 23, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!