26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪ್ರಥಮ ಪುತ್ರ ಅವರು 2024ರ ಸಾಲಿನಲ್ಲಿ ನಡೆದ ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು ನಡೆಸುವ ಸಿಎ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕದೊಂದಿಗೆ ಉತ್ತೀರ್ಣರಾಗಿ ಗೊಲ್ಲ ಸಮಾಜಕ್ಕೆ ಕೀರ್ತಿ ತಂದ ಅಶ್ವತ್.ಎಸ್ ಅವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ರಾವ್ ಅಳದಂಗಡಿ, ಅಧ್ಯಕ್ಷರಾದ ಎಚ್ ರತ್ನಾಕರ ರಾವ್ ಕಾಶಿಪಟ್ಣ, ಉಪಾಧ್ಯಕ್ಷರಾದ ಜಯಚಂದ್ರ.ಎಂ.ಪಿ ಮುಂಡಾಜೆ, ಕೋಶಾಧಿಕಾರಿ ರಮಾನಂದ.ಕೆ ಉಜಿರೆ, ಸುಭಾಶ್ಚಂದ್ರ.ಕೆ ಕಾಶಿಪಟ್ಣ, ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ಅರ್ಚಕ ಹರೀಶ್.ಕೆ ಉಪಸ್ಥಿತರಿದ್ದರು.

Related posts

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಸಾಹಿತ್ಯ ಸಂಭ್ರಮ”

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!