30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!