July 23, 2026
ಗ್ರಾಮಾಂತರ ಸುದ್ದಿ

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya
error: Content is protected !!