24.4 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Related posts

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!