33.4 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya
error: Content is protected !!