23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಶಾಲಾ ಕಾಲೇಜು

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಇದರ ಪರವಾಗಿ ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ ಜು 27ರಂದು ನಡೆಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಉದ್ಘಾಟಿಸಿದರು
ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿಜಾನ್ ಅರ್ವಿನ್ ಡಿಸೋಜ ಕೋಶಧಿಕಾರಿ ಪುಷ್ಪರಾಜ್ ಶೆಟ್ಟಿ. ನಿಕಟ ಪೂರ್ವ ಅಧ್ಯಕ್ಷರಾದ ರಂಜನ್ ರಾವ್ ಉಪಸ್ಥಿದ್ದರು
ಲ್ಯಾನ್ಸಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರುಧ್ಯೇಯ ವಾಣಿ ಉದ್ಘೋಷಣೆಯನ್ನು
Snr ರಾಜಾರಾಮ್ ಎಂ ರಾವ್
ಮಾಡಿದರು.ಕಾರ್ಯಕ್ರಮದಲ್ಲಿ
ಸ್ಥಾಪಕಾಧ್ಯಕ್ಷ ಡಾIಪ್ರಮೋದ್ ರ್ ನಾಯಕ್ ಮಂಜುನಾಥ್ ರೈ
.ಹರೀಶ್ ಶೆಟ್ಟಿ.ದಯಾನಂದ ಕೆ
.ಬಿ. ಪಿ. ಅಶೋಕ್ ಕುಮಾರ್
. ವಿಲ್ಸನ್ ಗೊನ್ಸಾಲ್ವಿಸ್
ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ:
ಶ್ರೀ ಹೊನ್ನಪ್ಪ ಗೌಡ
ಶ್ರೀ ಕಿರಣ್ ಕುಮಾರ್ ನೀಡಿದರು
ಸಂಸ್ಥೆಯ 900ಕ್ಕೂ ಹೆಚ್ಚುವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರುಅಧ್ಯಾಪಕ ವೃಂದಉಪನ್ಯಾಸಕವರಿಂದ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು

Related posts

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya
error: Content is protected !!