25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಹೊಸ್ತೋಟ ನಿವಾಸಿ ಶಿವಪ್ಪ ಗೌಡ ನಿಧನ

ಅರಸಿನಮಕ್ಕಿ : ಇಲ್ಲಿಯ ಹೊಸ್ತೋಟ ನಿವಾಸಿ ಶಿವಪ್ಪ ಗೌಡ (80ವ.)ರವರು ಅಸೌಖ್ಯದಿಂದ ಜು. 27ರಂದು ರಾತ್ರಿ ನಿಧನರಾದರು.
ಮೃತರು ಪತ್ನಿ ಬಾಬಿ, ಪುತ್ರ ಅರಸಿನಮಕ್ಕಿಯಲ್ಲಿ ಶ್ರೀನಿಧಿ ಜನಸೇವಾ ಕೇಂದ್ರ ಹೊಂದಿರುವ ಮತ್ತು ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಪುತ್ರಿ ಸುಮಿತ್ರ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya
error: Content is protected !!