July 23, 2026
ನಿಧನ

ಅರಸಿನಮಕ್ಕಿಯ ವಿನಾಯಕ ಹೆಬ್ಬಾರ್ ನಿಧನ

ಅರಸಿನಮಕ್ಕಿ :ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ನೆಕ್ಕರಡ್ಕ ವಾಳ್ಯದ ನಿವಾಸಿ ವಿನಾಯಕ ಹೆಬ್ಬಾರ್(75) ಅಲ್ಪಕಾಲದ ಅಸೌಖ್ಯ ದಿಂದ ಜು.28ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೃಷಿಕರಾಗಿದ್ದ ಅವರು
ಭೂತಾರಾಧನೆ ಬಗ್ಗೆ ವಿಶೇಷ ಜ್ಞಾನ ಹೊಂದಿದ್ದರು.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರಿದ್ದಾರೆ.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya
error: Content is protected !!