ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

Suddi Udaya

Updated on:

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Leave a Comment

error: Content is protected !!