May 20, 2025
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya
error: Content is protected !!